ಉಳಿತಾಯ ಯೋಜನೆಗಳು

Headline Image

ಅಧ್ಯಕ್ಷರ ನುಡಿ

Headline Image

ಶ್ರೀ ಜಿ. ವೆಂಕಟೇಶ್ ಶೆಣೈಶ್ರೀ ಜಿ. ವೆಂಕಟೇಶ್ ಶೆಣೈ

1920 ರಲ್ಲಿ ಸ್ಥಾಪನೆಯಾದ ನಮ್ಮ ಸಂಘವು 03-05-1999 ರಿಂದ ಪೂರ್ಣ ಪ್ರಮಾಣದ ಕಚೇರಿಯೊಂದಿಗೆ ಬ್ಯಾಂಕಿಂಗ್ ವ್ಯವಹಾರವನ್ನು ಕರ್ನಾಟಕ ಸಹಕಾರಿ ಸಂಘಗಳ ಕಾಯ್ದೆ 1959 ರಡಿಯಲ್ಲಿ ಪ್ರಾರಂಭಿಸಿತು.ಸದಸ್ಯರೇ ಸಂಪೂರ್ಣ ಒಡೆತನ ಹೊಂದಿರುವ, ನಿರ್ವಹಿಸುವ ಮತ್ತು ನಿಯಂತ್ರಿಸುವ ಸ್ವಸಹಾಯ ಮತ್ತು ಪರಸ್ಪರ ನೆರವಿನ ಮೇಲೆ ಆಧಾರಿತವಾದ “ ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997” ಕರ್ನಾಟಕದಲ್ಲಿ 01-01-2001 ರಿಂದ ಜಾರಿಗೆ ಬಂದಿತು. ನೂತನ ಕಾಯಿದೆಯನ್ನು ಸಮಗ್ರವಾಗಿ ಅಧ್ಯಯನ ನಡೆಸಿ 07-01-2003 ರಂದು ನಮ್ಮ ಸಂಘವನ್ನು ಸೌಹಾರ್ದ ಸಹಕಾರಿ ಕಾಯ್ದೆಗೆ ಪರಿವರ್ತಿಸಿ […]

Read More

ಕಾರ್ಯಕ್ರಮಗಳು

Headline Image

ಕೋಟಿ ಲಾಭ ಗಳಿಕೆಯಲ್ಲಿ ಸತತ 4ನೇ ವರ್ಷಕೋಟಿ ಲಾಭ ಗಳಿಕೆಯಲ್ಲಿ ಸತತ 4ನೇ ವರ್ಷ

Read More

ಆಡಳಿತ ಮಂಡಳಿ ಸಭೆ – 29-04-2025ಆಡಳಿತ ಮಂಡಳಿ ಸಭೆ – 29-04-2025

ಸಹಕಾರಿಯ ಆಡಳಿತ ಮಂಡಳಿಯ 1 ನೇ ಸಭೆಯು ದಿನಾಂಕ 29-04-2025 ನೇ ಮಂಗಳವಾರ ಅಪರಾಹ್ನ 3:00 ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷರಾದ ಶ್ರೀ ಜಿ. ವೆಂಕಟೇಶ ಶೆಣೈ ಯವರ ಅಧ್ಯಕ್ಷತೆ ಯಲ್ಲಿ ಸಂಘದ ಶ್ರೀ ಎಚ್. ಎಲ್. ಕಾಮತ್ ಆಡಳಿತ ಮಂಡಳಿ ಸಭಾಭವನದಲ್ಲಿ ಜರಗಲಿದೆ.

Read More

ಸಂಸ್ಥಾಪಕರ ದಿನಾಚರಣೆ ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯ 25ನೇ ವರ್ಷದ ಪ್ರಾರಂಭೋತ್ಸವಸಂಸ್ಥಾಪಕರ ದಿನಾಚರಣೆ ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯ 25ನೇ ವರ್ಷದ ಪ್ರಾರಂಭೋತ್ಸವ

Read More

ಸಾರ್ವಜನಿಕ ಉಪಕಾರ ನಿಧಿಯಿಂದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮಸಾರ್ವಜನಿಕ ಉಪಕಾರ ನಿಧಿಯಿಂದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ

ಸಂಘದ ಸಾರ್ವಜನಿಕ ಉಪಕಾರ ನಿಧಿಯಿಂದ ಈ ಕೆಳಗೆ ವಿವರಿಸಲಾದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ ದಿನಾಂಕ 04-10-2024 ರಂದು ಸಂಘದ ಪ್ರಧಾನ ಕಚೇರಿಯ ಶ್ರೀ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಜರಗಿತು. ಸಂಘದ ಉಪಾಧ್ಯಕ್ಷ ಶ್ರೀ ಜಿ. ವೆಂಕಟೇಶ ಶೆಣೈ, ಉಪಾಧ್ಯಕ್ಷ ಶ್ರೀ ಜಿ. ವಿಶ್ವನಾಥ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ಶ್ರೀ ಎಚ್. ಗಣೇಶ್ ಕಾಮತ್ ಕೊಡುಗೆಗಳನ್ನು ಹಸ್ತಾಂತರಿಸಿದರು. ಸಮಾರಂಭದಲ್ಲಿ ಸರಸ್ವತಿ ವಿದ್ಯಾಲಯ ಶಿಕ್ಷಣ ಸಂಸ್ಥೆಗೆ ರೂ 1.20 ಲಕ್ಷ, ಶಾರದೋತ್ಸವ ಸಮಿತಿಗೆ […]

Read More

15-09-2024 ರಂದು ನಡೆದ ವಾರ್ಷಿಕ ಸಾಮಾನ್ಯ ಸಭೆ15-09-2024 ರಂದು ನಡೆದ ವಾರ್ಷಿಕ ಸಾಮಾನ್ಯ ಸಭೆ

Read More

78 ನೇ ಸ್ವಾತಂತ್ರ್ಯ ದಿನಾಚರಣೆ78 ನೇ ಸ್ವಾತಂತ್ರ್ಯ ದಿನಾಚರಣೆ

78 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಂಘದ ಅಧ್ಯಕ್ಷರಾದ ಶ್ರೀ ಜಿ. ವೆಂಕಟೇಶ ಶೆಣೈ ಧ್ವಜಾರೋಹಣ ನೆರವೇರಿಸಿದರು. ಶ್ರೀ ಬಿ. ಸದಾನಂದ ಶೆಣೈ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.

Read More

ಅಧ್ಯಕ್ಷರಾಗಿ ಶ್ರೀ ಜಿ. ವೆಂಕಟೇಶ್ ಶೆಣೈ ಆಯ್ಕೆಅಧ್ಯಕ್ಷರಾಗಿ ಶ್ರೀ ಜಿ. ವೆಂಕಟೇಶ್ ಶೆಣೈ ಆಯ್ಕೆ

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿಯ 2024-2026ನೇ ಸಾಲಿನ ಅಧ್ಯಕ್ಷರಾಗಿ ಶ್ರೀ ಜಿ. ವೆಂಕಟೇಶ್ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

Read More

104 ನೇ ಸಾಮಾನ್ಯ ಸಭೆಯು ದಿನಾಂಕ 15-09-2024 ರಂದು ನಡೆಯಲಿದೆ.104 ನೇ ಸಾಮಾನ್ಯ ಸಭೆಯು ದಿನಾಂಕ 15-09-2024 ರಂದು ನಡೆಯಲಿದೆ.

ಸಂಘದ 2023-2024 ನೇ ಸಾಲಿನ ಸಾಮಾನ್ಯ ಸಭೆಯು 15-09-2024 ನೇ ಆದಿತ್ಯವಾರ ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾ ಭವನದಲ್ಲಿ ಜರಗಲಿದೆ.

Read More

ರಾಯಚೂರು ಮಸ್ಕಿಯ ಶ್ರೀ ಭ್ರಮರಾಂಭ ಪತ್ತಿನ ಸೌಹಾರ್ದ ಸಹಕಾರಿಯ ಪ್ರತಿನಿಧಿಗಳು ಪ್ರಧಾನ ಕಚೇರಿಗೆ ಭೇಟಿರಾಯಚೂರು ಮಸ್ಕಿಯ ಶ್ರೀ ಭ್ರಮರಾಂಭ ಪತ್ತಿನ ಸೌಹಾರ್ದ ಸಹಕಾರಿಯ ಪ್ರತಿನಿಧಿಗಳು ಪ್ರಧಾನ ಕಚೇರಿಗೆ ಭೇಟಿ

ರಾಯಚೂರು ಮಸ್ಕಿಯ ಶ್ರೀ ಭ್ರಮರಾಂಭ ಪತ್ತಿನ ಸೌಹಾರ್ದ ಸಹಕಾರಿಯ ಪ್ರತಿನಿಧಿಗಳು 20-04-2024 ರಂದು ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭ.

Read More

31-03-2024 ರಂದು (ಲೆಕ್ಕ ಪರಿಶೋಧನೆಯಾಗದ ) ಅಂಕಿ ಅಂಶಗಳು31-03-2024 ರಂದು (ಲೆಕ್ಕ ಪರಿಶೋಧನೆಯಾಗದ ) ಅಂಕಿ ಅಂಶಗಳು

Read More